Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ ಆರಂಭದಲ್ಲಿಯೇ ಭರ್ಜರಿ ರೇಟು |ಹೊಸ ಚಾಲಿ ಅಡಿಕೆಗೆ 425 ರೂಪಾಯಿ ದರ ನಿಗದಿ |

Share

ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಇದೀಗ ಹೊಸ ಚಾಲಿ ಅಡಿಕೆಗೆ 425  ರೂಪಾಯಿ ದರ ನಿಗದಿಯಾಗಿದೆ. ಈ ಮೂಲಕ ಭರ್ಜರಿ ಧಾರಣೆಯ ಮೂಲಕ ಹೊಸ ಅಡಿಕೆ ಧಾರಣೆ ಮತ್ತೆ ಇತಿಹಾಸ ಬರೆದಿದೆ. 

Advertisement

ಅಡಿಕೆ ಮಾರುಕಟ್ಟೆ ಕಳೆದ ಹಲವು ದಿನಗಳಿಂದ ಏರು ಹಾದಿಯಲ್ಲಿತ್ತು. ಚಾಲಿ ಅಡಿಕೆ ಧಾರಣೆ 500  ರೂಪಾಯಿ ದಾಟಿ ದಾಖಲೆ ಬರೆದಿತ್ತು. ಇದೀಗ ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ ನಿಗದಿ ಮಾಡಿದ್ದು ಆರಂಭದಲ್ಲಿಯೇ ಹೊಸ ಚಾಲಿ ಅಡಿಕೆಗೆ 375 ರಿಂದ 425  ರೂಪಾಯಿ ಧಾರಣೆ ನಿಗದಿಯಾಗಿದೆ. ಹಳೆ ಅಡಿಕೆಗೆ  500 ರೂಪಾಯಿ ಹಾಗೂ ಡಬಲ್‌ ಚೋಲ್‌ ಗೆ 515 ರೂಪಾಯಿ ಧಾರಣೆ ಇದೆ.

ಈ ವರ್ಷದ ಚಾಲಿ ಅಡಿಕೆಗೆ ಆರಂಭದ ಬೆಲೆ ಅಡಿಕೆಗೆ 375 ರಿಂದ 425  ನಿಗದಿಯಾಗುವ ಮೂಲಕ ಈ ವರ್ಷ ಕನಿಷ್‌ ಬೆಲೆ 375  ರೂಪಾಯಿ ಸದ್ಯದ ಮಟ್ಟಿಗೆ ಇರುವುದು  ಖಚಿತವಾಗಿದೆ. ಈಗ ಒಣಗಿದ ಅಡಿಕೆಗಳು ಮಾರುಕಟ್ಟೆ ಬರಲು ಆರಂಭಿಸಿದ್ದು. ಚೌತಿ ಬಳಿಕ ಹೊಸ ಅಡಿಕೆ ಹಳೆ ಅಡಿಕೆಯಾಗುತ್ತದೆ. ಈ ಮೂಲಕ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಯಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಅಡಿಕೆ ಇಲ್ಲದೇ ಇರುವ ಕಾರಣದಿಂದ ಈ ಬಾರಿ ಆರಂಭದಿಂದಲೇ ಉತ್ತಮ ಧಾರಣೆ ಲಭ್ಯವಾಗಬಹುದು  ಎನ್ನುವ ನಿರೀಕ್ಷೆ ಇದೆ. ಆದರೆ ಹೊಸ ಅಡಿಕೆ ಮಾರುಕಟ್ಟೆಯ ಸದ್ಯದ ಪರಿಸ್ಥಿತಿ ಬಗ್ಗೆ ಇನ್ನೂ ಖಚಿತವಾಗಿ ಹೇಳಲಾಗದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 hour ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

6 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

6 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago