Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ ಆರಂಭದಲ್ಲಿಯೇ ಭರ್ಜರಿ ರೇಟು |ಹೊಸ ಚಾಲಿ ಅಡಿಕೆಗೆ 425 ರೂಪಾಯಿ ದರ ನಿಗದಿ |

Share

ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಇದೀಗ ಹೊಸ ಚಾಲಿ ಅಡಿಕೆಗೆ 425  ರೂಪಾಯಿ ದರ ನಿಗದಿಯಾಗಿದೆ. ಈ ಮೂಲಕ ಭರ್ಜರಿ ಧಾರಣೆಯ ಮೂಲಕ ಹೊಸ ಅಡಿಕೆ ಧಾರಣೆ ಮತ್ತೆ ಇತಿಹಾಸ ಬರೆದಿದೆ. 

Advertisement
Advertisement

ಅಡಿಕೆ ಮಾರುಕಟ್ಟೆ ಕಳೆದ ಹಲವು ದಿನಗಳಿಂದ ಏರು ಹಾದಿಯಲ್ಲಿತ್ತು. ಚಾಲಿ ಅಡಿಕೆ ಧಾರಣೆ 500  ರೂಪಾಯಿ ದಾಟಿ ದಾಖಲೆ ಬರೆದಿತ್ತು. ಇದೀಗ ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ ನಿಗದಿ ಮಾಡಿದ್ದು ಆರಂಭದಲ್ಲಿಯೇ ಹೊಸ ಚಾಲಿ ಅಡಿಕೆಗೆ 375 ರಿಂದ 425  ರೂಪಾಯಿ ಧಾರಣೆ ನಿಗದಿಯಾಗಿದೆ. ಹಳೆ ಅಡಿಕೆಗೆ  500 ರೂಪಾಯಿ ಹಾಗೂ ಡಬಲ್‌ ಚೋಲ್‌ ಗೆ 515 ರೂಪಾಯಿ ಧಾರಣೆ ಇದೆ.

Advertisement

ಈ ವರ್ಷದ ಚಾಲಿ ಅಡಿಕೆಗೆ ಆರಂಭದ ಬೆಲೆ ಅಡಿಕೆಗೆ 375 ರಿಂದ 425  ನಿಗದಿಯಾಗುವ ಮೂಲಕ ಈ ವರ್ಷ ಕನಿಷ್‌ ಬೆಲೆ 375  ರೂಪಾಯಿ ಸದ್ಯದ ಮಟ್ಟಿಗೆ ಇರುವುದು  ಖಚಿತವಾಗಿದೆ. ಈಗ ಒಣಗಿದ ಅಡಿಕೆಗಳು ಮಾರುಕಟ್ಟೆ ಬರಲು ಆರಂಭಿಸಿದ್ದು. ಚೌತಿ ಬಳಿಕ ಹೊಸ ಅಡಿಕೆ ಹಳೆ ಅಡಿಕೆಯಾಗುತ್ತದೆ. ಈ ಮೂಲಕ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಯಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಅಡಿಕೆ ಇಲ್ಲದೇ ಇರುವ ಕಾರಣದಿಂದ ಈ ಬಾರಿ ಆರಂಭದಿಂದಲೇ ಉತ್ತಮ ಧಾರಣೆ ಲಭ್ಯವಾಗಬಹುದು  ಎನ್ನುವ ನಿರೀಕ್ಷೆ ಇದೆ. ಆದರೆ ಹೊಸ ಅಡಿಕೆ ಮಾರುಕಟ್ಟೆಯ ಸದ್ಯದ ಪರಿಸ್ಥಿತಿ ಬಗ್ಗೆ ಇನ್ನೂ ಖಚಿತವಾಗಿ ಹೇಳಲಾಗದು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

3 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

3 hours ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

5 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

6 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

6 hours ago