Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ ಆರಂಭದಲ್ಲಿಯೇ ಭರ್ಜರಿ ರೇಟು |ಹೊಸ ಚಾಲಿ ಅಡಿಕೆಗೆ 425 ರೂಪಾಯಿ ದರ ನಿಗದಿ |

Share

ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಇದೀಗ ಹೊಸ ಚಾಲಿ ಅಡಿಕೆಗೆ 425  ರೂಪಾಯಿ ದರ ನಿಗದಿಯಾಗಿದೆ. ಈ ಮೂಲಕ ಭರ್ಜರಿ ಧಾರಣೆಯ ಮೂಲಕ ಹೊಸ ಅಡಿಕೆ ಧಾರಣೆ ಮತ್ತೆ ಇತಿಹಾಸ ಬರೆದಿದೆ. 

ಅಡಿಕೆ ಮಾರುಕಟ್ಟೆ ಕಳೆದ ಹಲವು ದಿನಗಳಿಂದ ಏರು ಹಾದಿಯಲ್ಲಿತ್ತು. ಚಾಲಿ ಅಡಿಕೆ ಧಾರಣೆ 500  ರೂಪಾಯಿ ದಾಟಿ ದಾಖಲೆ ಬರೆದಿತ್ತು. ಇದೀಗ ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ ನಿಗದಿ ಮಾಡಿದ್ದು ಆರಂಭದಲ್ಲಿಯೇ ಹೊಸ ಚಾಲಿ ಅಡಿಕೆಗೆ 375 ರಿಂದ 425  ರೂಪಾಯಿ ಧಾರಣೆ ನಿಗದಿಯಾಗಿದೆ. ಹಳೆ ಅಡಿಕೆಗೆ  500 ರೂಪಾಯಿ ಹಾಗೂ ಡಬಲ್‌ ಚೋಲ್‌ ಗೆ 515 ರೂಪಾಯಿ ಧಾರಣೆ ಇದೆ.

ಈ ವರ್ಷದ ಚಾಲಿ ಅಡಿಕೆಗೆ ಆರಂಭದ ಬೆಲೆ ಅಡಿಕೆಗೆ 375 ರಿಂದ 425  ನಿಗದಿಯಾಗುವ ಮೂಲಕ ಈ ವರ್ಷ ಕನಿಷ್‌ ಬೆಲೆ 375  ರೂಪಾಯಿ ಸದ್ಯದ ಮಟ್ಟಿಗೆ ಇರುವುದು  ಖಚಿತವಾಗಿದೆ. ಈಗ ಒಣಗಿದ ಅಡಿಕೆಗಳು ಮಾರುಕಟ್ಟೆ ಬರಲು ಆರಂಭಿಸಿದ್ದು. ಚೌತಿ ಬಳಿಕ ಹೊಸ ಅಡಿಕೆ ಹಳೆ ಅಡಿಕೆಯಾಗುತ್ತದೆ. ಈ ಮೂಲಕ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಯಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಅಡಿಕೆ ಇಲ್ಲದೇ ಇರುವ ಕಾರಣದಿಂದ ಈ ಬಾರಿ ಆರಂಭದಿಂದಲೇ ಉತ್ತಮ ಧಾರಣೆ ಲಭ್ಯವಾಗಬಹುದು  ಎನ್ನುವ ನಿರೀಕ್ಷೆ ಇದೆ. ಆದರೆ ಹೊಸ ಅಡಿಕೆ ಮಾರುಕಟ್ಟೆಯ ಸದ್ಯದ ಪರಿಸ್ಥಿತಿ ಬಗ್ಗೆ ಇನ್ನೂ ಖಚಿತವಾಗಿ ಹೇಳಲಾಗದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

4 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

7 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

7 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

16 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

17 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

18 hours ago