ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel