ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

May 22, 2025
8:43 PM

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್‌ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್‌ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…

Advertisement
Advertisement

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group