ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

May 22, 2025
8:43 PM

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್‌ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್‌ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…

ಅಡಿಕೆ ಧಾರಣೆ ಏರುಪೇರು ಯಾಕಾಗಿ?

 

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror