ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…