ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…