ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…