ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…