ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…