Advertisement
MIRROR FOCUS

Arecanut Market | ಅಡಿಕೆ ಧಾರಣೆ ದಿಢೀರ್‌ ಏರಿಕೆ | ಏನಿದು ಧಾರಣೆ ಏರಿಕೆಯ ಗುಟ್ಟು…?

Share

ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿಕೆಯಲ್ಲಿದ್ದ ಅಡಿಕೆ ಮಾರುಕಟ್ಟೆ ಇದೀಗ ಏರಿಕೆಯ ಹಾದಿಯಲ್ಲಿ ಸಾಗಿದೆ.ಮಂಗಳೂರು ಚಾಲಿ ಅಡಿಕೆ ಸೇರಿದಂತೆ ಕೆಂಪಡಿಕೆ ಧಾರಣೆಯಲ್ಲೂ ಏರಿಕೆ ಕಂಡಿದೆ.

ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಈಗ 352-355 ರೂಪಾಯಿಗೆ ಜಿಗಿತವಾಗಿದೆ. ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆ 420-428 ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ವಾರದಲ್ಲಿ ಸುಮಾರು 10 ರೂಪಾಯಿ ಧಾರಣೆಯಲ್ಲಿ ಏರಿಕೆಯಾಗಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಕೆ ಮಾಡಿದೆ.

ಇನ್ನು ಕೆಂಪಡಿಕೆ ಧಾರಣೆ ಕೂಡಾ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂಪಾಯಿ ದಾಟಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂಪಾಯಿ ಆಗಿದೆ. ಉಳಿದಂತೆ ಎಲ್ಲೆಡೆಯೂ ಸದ್ಯ ಏರಿಕೆಯ ಹಾದಿಯಲ್ಲಿದೆ. ಸದ್ಯ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಚುನಾವಣೆಗೂ ಮುನ್ನ ಈ ಬಾರಿ ಅಡಿಕೆ ದಾಸ್ತಾನು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಡಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ಬಾರಿಯು ಹವಾಮಾನ ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿ ಕೂಡಾ ಕಡಿಮೆಯಾಗಿರುವುದಿಂದ ಅಡಿಕೆ ಮಾರುಕಟ್ಟೆಗೆ ಬರುವ ಪ್ರಮಾಣವೂ ಕಡಿಮೆಯಾಗಿದೆ.

Arecanut Rate has increased in the state. The Arecanut market, which was in down treand for the past few days, has now gone on the path of increase. Mangalore, Puttur also saw an increase in the Market. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago