ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

May 14, 2025
9:43 PM
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆಯ ಉಪ ಉದ್ಯಮದ ಮೇಲೆ ಹೊಡೆತ ಬಿದ್ದಿದೆ.

ಕಳೆದ ವರ್ಷ ಆತ್ಮೀಯರೊಬ್ಬರು ತಮ್ಮ ಅಡಿಕೆ ಹಾಳೆ ತಟ್ಟೆ ಉತ್ಪಾದನಾ ಕೇಂದ್ರದಲ್ಲಿ ಉತ್ಪಾದನೆಯಾದ ಭಿಕರಿಯಾಗದ ಹಾಳೆ ತಟ್ಟೆಗಳಿಗೆ ಮಾರುಕಟ್ಟೆ ಹುಡುಕಿಕೊಡಲು ಸಹಾಯ ಮಾಡಿ ಎಂದು ಕೋರಿದ್ದರು.

Advertisement

ಕೃಷಿ-ಪರಿಸರ ಸಂಬಂಧಿತ ಸುದ್ದಿಗಳಿಗಾಗಿ”ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

ನಾನು ನನ್ನ ಪರಿಚಯ ಮಿತಿಯ ಎಲ್ಲಾ ಅಡಿಕೆ ಹಾಳೆ ಉದ್ಯಮಿಗಳ ಸಂಪರ್ಕಿಸಿದರೂ ಯಾರೂ ಆ ಉದ್ಯಮಿಯ ಹಾಳೆ ತಟ್ಟೆ ಖರೀದಿಯಾಗಿರಲಿಲ್ಲ.
ಕಳೆದ ವರ್ಷ ತಮಿಳಿನಾಡಿನಲ್ಲಿ ಸಿಂಗಲ್ ಯೂಸ್ ಪೇಪರ್ ಪ್ಲೇಟ್ ಬಳಕೆಗೆ ಅನುಮತಿ ನೀಡಿದ ಕಾರಣ ಅಡಿಕೆ ಹಾಳೆ ಪ್ಲೇಟ್ ಗೆ ಬೇಡಿಕೆ ಕುಸಿದಿದ್ದಂತೆ.
ನಮ್ಮ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಳೆ ತಟ್ಟೆಯನ್ನು ತಯಾರಿಸಿ ವಿದೇಶಗಳಿಗೆ ರಫ್ತು ಮಾಡಿ ಬದುಕು ಭವಿಷ್ಯ ರೂಪಿಸಿಕೊಂಡವರು ಇದ್ದಾರೆ. ಶಿವಮೊಗ್ಗದ ಒಬ್ಬ ಅಡಿಕೆ ಹಾಳೆ ಉತ್ಪನ್ನದ ಉದ್ಯಮಿಯೊಬ್ಬರನ್ನ ಮಾನ್ಯ ಪ್ರಧಾನ ಮಂತ್ರಿಗಳೇ ಕರೆ ಮಾಡಿ ಅಭಿನಂದಿಸಿದ ವಿಚಾರವೂ ಗಮನಾರ್ಹ.

ಅಡಿಕೆಗೆ ಈ ವರ್ಷ ಬಂಪರ್ ಬೆಲೆಯಿದೆ. ಅಡಿಕೆ ಬೆಳೆಯನ್ನು ಕರ್ನಾಟಕದಲ್ಲಿ ಅತಿ ಎನಿಸುವಷ್ಟು ಬೆಳಿತಿದಾರೆ. ಒಂದು ಕಡೆ ಅಡಿಕೆ ಬೆಳೆ ವಿಪರೀತ ವಿಸ್ತರಣೆ ಆಗ್ತಿದೆ. ಇದರ ಮದ್ಯ ಸಾಂಪ್ರದಾಯಿಕ ಅಡಿಕೆ ಬೆಳೆ ಕ್ಷೇತ್ರದಲ್ಲಿ ಅಡಿಕೆ ಗೆ ಎಲೆಚುಕ್ಕಿ ಶಿಲೀಂಧ್ರ ಬಾಧೆ ಕಾಡಿ ಅಡಿಕೆ ಬೆಳೆಗಾರರ ಭವಿಷ್ಯ ಏನು…? ಎಂಬಂತಾಗಿದೆ.  ಇದೆಲ್ಲದರ ಮದ್ಯೆ ಅಡಿಕೆ ಕ್ಯಾನ್ಸರ್ ಕಾರಕ ಎಂಬ ಕಳಂಕ ಜೊತೆಯಲ್ಲಿ ಅಡಿಕೆ ಬ್ಯಾನ್ ಮಾಡಿ ಎಂಬ ಒತ್ತಡ. ಅಡಿಕೆ ಬೆಳೆಯಲ್ಲಿ ಕೋಟ್ಯಾಂತರ ಜನ ಬದುಕು ಕಟ್ಟಿಕೊಂಡಿದ್ದಾರೆ. ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎನ್ನುವ ವೈಜ್ಞಾನಿಕ ಸಂಶೋಧನಾ ಸಾಕ್ಷಿ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಪ್ರಚಾರಕ್ಕೆ ಬರಬೇಕಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬುದು ಗಟ್ಟಿಯಾಗುತ್ತಾ ಹೋಗುವುದು ಅಡಿಕೆಯನ್ನೇ ನೇರವಾಗಿ ನಂಬಿಕೊಂಡು ಹೋಗುತ್ತಿರುವ ನಮ್ಮ ನಾಡಿನ ಅಡಿಕೆ ಬೆಳೆಗಾರರ ಭವಿಷ್ಯಕ್ಕೆ ಖಂಡಿತವಾಗಿಯೂ ಮಾರಕವಾಗಿದೆ.

ಕೃಷಿ-ಪರಿಸರ ಸಂಬಂಧಿತ ಸುದ್ದಿಗಳಿಗಾಗಿ”ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

Advertisement

ಇದರ ಮಧ್ಯ ನಮ್ಮ ಉದ್ಯಮದ ಸೂಕ್ಷ್ಮಾಣು ಜೀವಿಗಳ ಸಿಂಪಡಣೆ ಮಾಡುವ ಯಂತ್ರ ನಾದುರಸ್ತಾಗಿತ್ತು. ಸಿಂಪಡಣಾ ಯಂತ್ರ ರಿಪೇರಿ ಕೇಂದ್ರ ಕ್ಕೆ ನಮ್ಮ ಯಂತ್ರ ವನ್ನು ಕೊಂಡೊಯ್ದಾಗ ಅಲ್ಲಿ ತಂತ್ರಜ್ಞರು ಫುಲ್ ಬ್ಯಿಸಿ.  ಏಕೆಂದರೆ ಅಡಿಕೆ ಬೆಳೆಗಾರರು ಅಡಿಕೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆಯಂತೆ. ಅದಕ್ಕಾಗಿ ರೈತರು ರಿಪೇರಿ ಕೇಂದ್ರ ಕ್ಕೆ ತಮ್ಮ ಯಂತ್ರ ವನ್ನು ಸರ್ವೀಸು ಮಾಡಿಸಿಕೊಂಡು ಹೋಗಲು ತಂದಿದ್ದರು. ಈ ಔಷಧ ಸಿಂಪಡಣೆ ಮಾಡಿ ಎಂದು ಮಾರ್ಗದರ್ಶನ ಮಾಡಿದವರಾರು..? ಔಷಧದ ಅಂಗಡಿಯವನು ಕೊಟ್ಟ ಭಯಂಕರ ವಿಷವನ್ನು ಅಡಿಕೆ ಬೆಳೆಗಾರರು ತಂದು ಸಿಂಪಡಣೆ ಮಾಡುತ್ತಿದ್ದಾರೆ…!. ಅಡಿಕೆ ತೋಟವೆಲ್ಲಾ ವಿಷಮಯ ಆಗ್ತಿದೆ…! ಈ ಅಪಾಯಕಾರಿ ರಾಸಾಯನಿಕ ವಿಷ ಬೇಕಾ…?  ಯಾವ ಸಂಶೋಧನಾ ಕೇಂದ್ರಗಳು ಈ ಔಷಧವನ್ನು ಈ ಕಾಲದಲ್ಲಿ ಸಿಂಪಡಣೆ ಮಾಡಿ ಎಂದಿದ್ದಾರೆ…? ಅಡಿಕೆ ಗೆ ಭಂಪರ್ ಬೆಲೆ ಇದೆ ಎಂದು ಅನೇಕ ಅಡಿಕೆ ಬೆಳೆಗಾರರು ಸಿಕ್ಕ ಸಿಕ್ಕ ಔಷಧ ಸಿಂಪಡಣೆ ಮಾಡುತ್ತಿದ್ದಾರೆ…!

ಇದೆಲ್ಲಾ ಬೇಕಾ..? ಬಹುತೇಕ ಈ ಯಾವುದೇ ರಾಸಾಯನಿಕ ಔಷಧದಿಂದ ಹರಳು ಉದುರುವ ಸಮಸ್ಯೆ ಬಗೆ ಹರಿಯುತ್ತಿಲ್ಲ.ಈ ಹರಳು ಉದುರುವ ಸಮಸ್ಯೆ ಗೆ ಮೂಲ ಕಾರಣವೇ ಬೇರೆ…!  ಈ ಔಷಧ ಸಿಂಪಡಣೆ ಮಾಡುವ ಹೊತ್ತಿಗೆ ಆ ಕೀಟಾಣು ತನ್ನ ಕೆಲಸ ಮುಗಿಸಿ ಹೋಗಿಯಾಗಿರುತ್ತದೆ. ಬಹಳಷ್ಟು ಅಡಿಕೆ ಹರಳು ಚಿಕ್ಕ ಕಾಯಿ ಉದುರಲು ಅತಿಯಾಗಿ ಏರಿದ ವಾತಾವರಣದ ಉಷ್ಣಾಂಶ ವೂ ಕಾರಣ ವಾಗಿರುತ್ತದೆ. ಅಡಿಕೆ ಹರಳು ಉದುರುವುದನ್ನ ನಿಯಂತ್ರಿಸುವ ಮಾಡಲು ವಿಷ. ಅಡಿಕೆ ಕೊಳೆ ರೋಗ ಅಡ್ವಾನ್ಸ್ಡ್ ಆಗಿ ನಿಯಂತ್ರಿಸಲು ವಿಷ… ಅಡಿಕೆ ಎಲೆಚುಕ್ಕಿ ನಿಯಂತ್ರಿಸಲು ಅಡ್ವಾನ್ಸ್ಡ್ ವಿಷ….

ಅಡಿಕೆ ಬೆಳೆಗಾರರು ಈಗ ಫುಲ್ ಬ್ಯಿಸಿ ಯಾಗಿದ್ದಾರೆ… ಪಟ್ಟಣದ ರಾಸಾಯನಿಕ ಔಷಧ ಅಂಗಡಿಯವನು ಕೊಟ್ಟ ಔಷಧ ವನ್ನು ತೋಟಕ್ಕೆ ತಂದು ಡ್ರಮ್ ಗೆ ಕದಡಿ ಔಷಧ ಸಿಂಪಡಣೆ ಮಾಡುವುದರಲ್ಲಿ ಬ್ಯುಸಿ. ಇದರಿಂದಾಗಿ ಅಡಿಕೆ ಹಾಳೆ, ಸೋಗೆ , ಅಡಿಕೆ ಹಿಂಗಾರ , ಹೊಂಬಾಳೆ , ಕಾಳುಮೆಣಸು , ಏಲಕ್ಕಿ , ಕಾಫಿ , ಜಾಯಿಕಾಯಿ ಜಾಪತ್ರೆ , ವೀಳ್ಯದೆಲೆ… ಬಾಳೆ ಕಾಯಿ , ಬಾಳೆ ಎಲೆ… ಅಂತರ್ಜಲ.. ಔಷಧ ಸಿಂಪಡಣೆಗಾರ.. ಕೊನೆಯಲ್ಲಿ “ಅಡಿಕೆ ಬೆಳೆಗಾರನೇ ವಿಷ” ಆಗುವತ್ತಾ ಸಾಗುತ್ತಿದೆ ಸದ್ಯದ ಪರಿಸ್ಥಿತಿಯಲ್ಲಿ.

ಕೃಷಿ-ಪರಿಸರ ಸಂಬಂಧಿತ ಸುದ್ದಿಗಳಿಗಾಗಿ”ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

ಅಮೆರಿಕದಲ್ಲಿ ಈಗ ಅಡಿಕೆ ಹಾಳೆ ತಟ್ಟೆ ನಿಷೇಧ, ಅಡಿಕೆ ಹಾಳೆ ತಟ್ಟೆಯನ್ನು ಮನುಷ್ಯರು ಅಡಿಕೆಯಂತೆ ತಿನ್ನುವುದಿಲ್ಲ. ಆದರೆ ಅಂತಹ ಅಡಿಕೆ ಹಾಳೆ ತಟ್ಟೆಯನ್ನೇ ಅಡಿಕೆ ತಿನ್ನುವ ಕಾಯಿಗಿರುವ ಅಪವಾದವನ್ನ ಅಡಿಕೆ ಹಾಳೆಗೂ ಹೊರಿಸುವ ಮಟ್ಟದಲ್ಲಿ ಅಮೆರಿಕದಂತಹ ಮುಂದುವರಿದ ದೇಶಗಳಿವೆ. ಅವರ ಜಾಗೃತಿ ನಿಷೇಧ ಮುಂದಿನ ದಿನಗಳಲ್ಲಿ ಭಾರತದ ಅಡಿಕೆ ಹಾಳೆ ಮಾರುಕಟ್ಟೆಗೂ ವ್ಯಾಪ್ತಿಸಬಹುದು. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಅರ್ಜೆಂಟು ಅಡಿಕೆಯ ಬಗ್ಗೆ ಸಂಪೂರ್ಣ ಸಂಶೋಧನೆ ಮಾಡಿಸಿ “ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ” ಎಂದು ಸಾಬೀತು ಮಾಡಿಸಬೇಕಿದೆ ಮತ್ತು ಹುಚ್ಚಾಪಟ್ಟೆ ಅಪಾಯಕಾರಿ ರಾಸಾಯನಿಕ ಔಷಧ ವನ್ನು ಅಡಿಕೆ ಬೆಳೆಗಾರರು ತಮ್ಮ ಅಡಿಕೆ ತೊಟಕ್ಕೆ ಸಿಂಪಡಣೆ ಮಾಡುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡದೇ ಇದ್ದ ಪಕ್ಷದಲ್ಲಿ  ಮುಂದೆ ಮಲೆನಾಡು ಕರಾವಳಿಯ ಅಡಿಕೆ ಹಾಳೆ ಅಲ್ಲ ಯಾವುದೇ ಕೃಷಿ ಉತ್ಪನ್ನ ಗಳಿಗೂ ಬೇಡಿಕೆ ಇರದಂತಾಗುತ್ತದೆ. ಅಮೇರಿಕಾದ ಅಡಿಕೆ ಹಾಳೆ ಬಳಕೆ ನಿಷೇಧ ಕರ್ನಾಟಕದ ಅಡಿಕೆ ಬೆಳೆಗಾರರಿಗೊಂದು ಎಚ್ಚರಿಕೆಯ ಗಂಟೆಯಾಗಿದೆ. ಇಲ್ಲದಿದ್ದರೆ‌ ಅಡಿಕೆ ಬೆಳೆಗಾರರ ಭವಿಷ್ಯ ಬಹಳ ಕಷ್ಟ ಇದೆ.

Advertisement
ಬರಹ :
ಪ್ರಬಂಧ ಅಂಬುತೀರ್ಥ

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ಪ್ರಮುಖ ಸುದ್ದಿ

MIRROR FOCUS

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ
ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್
July 16, 2025
9:24 PM
by: The Rural Mirror ಸುದ್ದಿಜಾಲ
ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು
July 16, 2025
8:52 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ
ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್
July 16, 2025
9:24 PM
by: The Rural Mirror ಸುದ್ದಿಜಾಲ
ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು
July 16, 2025
8:52 PM
by: The Rural Mirror ಸುದ್ದಿಜಾಲ
ಒಬ್ಬರೇ ಕಲಿಯುವುದು ಮತ್ತು ತರಗತಿಯಲ್ಲಿ ಕಲಿಯುವುದು
July 16, 2025
8:34 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 16-07-2025 | ಜುಲೈ 21 ರವರೆಗೆ ಎಲ್ಲೆಲ್ಲಿ ಉತ್ತಮ ಮಳೆ | ಜು.17 ಕೊಡಗಿನಲ್ಲಿ ಭರ್ಜರಿ ಮಳೆ |
July 16, 2025
6:13 PM
by: ಸಾಯಿಶೇಖರ್ ಕರಿಕಳ
ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?
July 16, 2025
7:38 AM
by: ಅರುಣ್‌ ಕುಮಾರ್ ಕಾಂಚೋಡು

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group