ಭರ್ಜರಿ ಏರಿಳಿತ ಕಂಡ ಅಡಿಕೆ ಧಾರಣೆ: ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿರುವ ಅಡಿಕೆ ಬೆಲೆಯ ಮಾಹಿತಿ

January 11, 2022
9:10 PM

ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.

ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.

ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror