ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.
ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.
ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…