ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.
ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.
ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…