ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.
ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.
ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…