ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.
ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.
ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…