MIRROR FOCUS

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಹೆಚ್ಚುತ್ತಿದೆ. ಕಳೆದ ವಾರವಷ್ಟೇ ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್, ಕಸ್ಟಮ್ಸ್  ಜಂಟಿ ಕಾರ್ಯಾಚರಣೆಯಲ್ಲಿ 1.79 ಕೋಟಿ ರೂ. ಮೌಲ್ಯದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.……..ಮುಂದೆ ಓದಿ…..

Advertisement

ಚಂಫೈ ಜಿಲ್ಲೆಯ ಜೊಟೆ-ಟ್ಲಾಂಗ್ಸಮ್ ಕ್ರಾಸಿಂಗ್ ಪಾಯಿಂಟ್ ಬಳಿಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಭಾರತದ ಇತರ ಭಾಗಗಳಿಗೆ ಸಾಗಿಸುವ ಉದ್ದೇಶದಿಂದ ಕಾಡಿನಲ್ಲಿ ದಾಸ್ತಾನು ಮಾಡಿ ನಂತರ ಲಾರಿಗಳಲ್ಲಿ ತುಂಬಿ ಸಾಗಾಣಿಕೆ ಮಾಡಲಾಗುತ್ತದೆ.ಕಳೆದ ವಾರ ಅಂದರೆ ಮಾ.21 ರಂದು ಇದೇ ಮಾದರಿಯಲ್ಲಿ ಅಡಿಕೆ ಪತ್ತೆಯಾಗಿತ್ತು. ಅಂದು  1.08 ಕೋಟಿ ರೂ. ಮೌಲ್ಯದ ಅಡಿಕೆ ವಶಪಡಿಸಿಕೊಂಡಿದ್ದರು. ಮ್ಯಾನ್ಮಾರ್‌ನಿಂದ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆಯಾಗುತ್ತಿರುವುದು ಅಸ್ಸಾಂ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಅಲ್ಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ. ಇದರ ಜೊತೆಗೆ ಇತರ ಕಡೆಯ ಅಡಿಕೆಯ ಮೇಲೂ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

10 minutes ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

19 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

23 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

24 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

24 hours ago

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…

1 day ago