ಮಹಾರಾಷ್ಟ್ರದ ಧಾರಾಶಿವ ಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ದಂಧೆ ಬಯಲಾಗಿದೆ. ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…..ಮುಂದೆ ಓದಿ….
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ಮಹಾರಾಷ್ಟ್ರದ ನಲ್ದುರ್ಗ ಬಳಿಯ ಫುಲ್ವಾಡಿ ಟೋಲ್ ಬಳಿ ಆಹಾರ ಮತ್ತು ಔಷಧ ವಿಭಾಗ ಹಾಗೂ ಧಾರಾಶಿವ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. 12 ಟ್ರಕ್ ವಶಪಡಿಸಿಕೊಳ್ಳಲಾಗಿದೆ. ಅಡಿಕೆಯು ರಾಜಸ್ಥಾನ, ಗುಜರಾತ್ ಮತ್ತು ಕರ್ನಾಟಕದ ಕಡೆಗೆ ಸಾಗುವ ಬಗ್ಗೆ ಮಾಹಿತಿ ಇತ್ತು. ಕಳಪೆ ಅಡಿಕೆಯನ್ನು ಗುಟ್ಕಾ ಹಾಗೂ ಇತರ ಅಡಿಕೆಯ ಜೊತೆ ಬೆರೆಸಲು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಗಾಣಿಗೆದಾರರ ಬಗ್ಗೆ ತನಿಖೆ ಆರಂಭವಾಗಿದೆ. 2 ಕೋಟಿ 25 ಲಕ್ಷ ರೂ. ಮೌಲ್ಯದ ಸದ್ಯ ಇಷ್ಟು ದೊಡ್ಡ ಪ್ರಮಾಣದ ಅಡಿಕೆ ಎಲ್ಲಿಗೆ ಹೋಗುತ್ತಿತ್ತು? ಎಂಬುದು ಪ್ರಶ್ನೆಯಾಗಿದೆ.
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…