ಮಹಾರಾಷ್ಟ್ರದ ಧಾರಾಶಿವ ಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ದಂಧೆ ಬಯಲಾಗಿದೆ. ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…..ಮುಂದೆ ಓದಿ….
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ಮಹಾರಾಷ್ಟ್ರದ ನಲ್ದುರ್ಗ ಬಳಿಯ ಫುಲ್ವಾಡಿ ಟೋಲ್ ಬಳಿ ಆಹಾರ ಮತ್ತು ಔಷಧ ವಿಭಾಗ ಹಾಗೂ ಧಾರಾಶಿವ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. 12 ಟ್ರಕ್ ವಶಪಡಿಸಿಕೊಳ್ಳಲಾಗಿದೆ. ಅಡಿಕೆಯು ರಾಜಸ್ಥಾನ, ಗುಜರಾತ್ ಮತ್ತು ಕರ್ನಾಟಕದ ಕಡೆಗೆ ಸಾಗುವ ಬಗ್ಗೆ ಮಾಹಿತಿ ಇತ್ತು. ಕಳಪೆ ಅಡಿಕೆಯನ್ನು ಗುಟ್ಕಾ ಹಾಗೂ ಇತರ ಅಡಿಕೆಯ ಜೊತೆ ಬೆರೆಸಲು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಗಾಣಿಗೆದಾರರ ಬಗ್ಗೆ ತನಿಖೆ ಆರಂಭವಾಗಿದೆ. 2 ಕೋಟಿ 25 ಲಕ್ಷ ರೂ. ಮೌಲ್ಯದ ಸದ್ಯ ಇಷ್ಟು ದೊಡ್ಡ ಪ್ರಮಾಣದ ಅಡಿಕೆ ಎಲ್ಲಿಗೆ ಹೋಗುತ್ತಿತ್ತು? ಎಂಬುದು ಪ್ರಶ್ನೆಯಾಗಿದೆ.
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…