ಮಹಾರಾಷ್ಟ್ರದ ಧಾರಾಶಿವ ಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ದಂಧೆ ಬಯಲಾಗಿದೆ. ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…..ಮುಂದೆ ಓದಿ….
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ಮಹಾರಾಷ್ಟ್ರದ ನಲ್ದುರ್ಗ ಬಳಿಯ ಫುಲ್ವಾಡಿ ಟೋಲ್ ಬಳಿ ಆಹಾರ ಮತ್ತು ಔಷಧ ವಿಭಾಗ ಹಾಗೂ ಧಾರಾಶಿವ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. 12 ಟ್ರಕ್ ವಶಪಡಿಸಿಕೊಳ್ಳಲಾಗಿದೆ. ಅಡಿಕೆಯು ರಾಜಸ್ಥಾನ, ಗುಜರಾತ್ ಮತ್ತು ಕರ್ನಾಟಕದ ಕಡೆಗೆ ಸಾಗುವ ಬಗ್ಗೆ ಮಾಹಿತಿ ಇತ್ತು. ಕಳಪೆ ಅಡಿಕೆಯನ್ನು ಗುಟ್ಕಾ ಹಾಗೂ ಇತರ ಅಡಿಕೆಯ ಜೊತೆ ಬೆರೆಸಲು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಗಾಣಿಗೆದಾರರ ಬಗ್ಗೆ ತನಿಖೆ ಆರಂಭವಾಗಿದೆ. 2 ಕೋಟಿ 25 ಲಕ್ಷ ರೂ. ಮೌಲ್ಯದ ಸದ್ಯ ಇಷ್ಟು ದೊಡ್ಡ ಪ್ರಮಾಣದ ಅಡಿಕೆ ಎಲ್ಲಿಗೆ ಹೋಗುತ್ತಿತ್ತು? ಎಂಬುದು ಪ್ರಶ್ನೆಯಾಗಿದೆ.
“ದ ರೂರಲ್ ಮಿರರ್.ಕಾಂ” WhatsApp ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…