ತೆರಿಗೆ ತಪ್ಪಿಸಿ ಸಾಗಾಟ ಮಾಡುತ್ತಿದ್ದಸುಮಾರು 1.28 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದೆ. ಇಲ್ಲಿ ಮಾರಾಟಗಾರ ಮತ್ತು ಖರೀದಿದಾರ ಇಬ್ಬರೂ ತೆರಿಗೆ ವಂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಅದಾದ ಬಳಿಕ ಬೆದರಿಕೆ ಕರೆ ಕೂಡಾ ಅಧಿಕಾರಿಗಳಿಗೆ ಬಂದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಅಡಿಕೆಯನ್ನು ತೆರಿಗೆ ತಪ್ಪಿಸಿ ಸಾಗಾಟ ಮಾಡುವ ಪ್ರಕರಣಗಳು ಈಗ ಹೆಚ್ಚಾಗುತ್ತಿದ್ದು ಇಂತಹ ಪ್ರಕರಣಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…