MIRROR FOCUS

ಅಡಿಕೆ ಧಾರಣೆ ಹಾಗೂ ಕಳ್ಳತನ | ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದ ಕಳ್ಳರು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.

Advertisement
Advertisement

ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ  7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್‌ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್‌ ಸೃಷ್ಟಿಸಿ ವಂಚನೆ ಮಾಡಿದ್ದರು.

ಮೂಡಿಗೆರೆ ಬಳಿಯ ಹೆಸಗಲ್‌ ಗ್ರಾಮದಲ್ಲಿ ದಿವಾಕರ್‌ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

6 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

7 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

11 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

15 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

15 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

23 hours ago