ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪ್ರದೇಶದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 350 ಚೀಲ ಅಡಿಕೆ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದ ಬೆನ್ನತ್ತಿದ ಪೊಲೀಸರು ಚನ್ನಗಿರಿ ತಾಲೂಕಿನ ಕೋಡಿ ಹೊಸೂರು ಬಳಿ ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡರು. ಆದರೆ, ಘಟನೆ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕಳ್ಳರು ಅಡಿಕೆಯನ್ನು ಕದ್ದು ಚಿತ್ರದುರ್ಗ ಜಿಲ್ಲೆಯಲ್ಲಿ ಮಾರಾಟ ಮಾಡಿ ಬಂದ ಹಣವನ್ನು ಹಂಚಿಕೊಳ್ಳಲು ಸಂಚು ರೂಪಿಸಿದ್ದರು.
ಈ ಘಟನೆ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದು, ಇತ್ತೀಚೆಗೆ ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಭದ್ರತೆ ಹೆಚ್ಚಿಸುವ ಅಗತ್ಯವಿದೆ ಎಂಬ ಆಗ್ರಹ ಕೇಳಿಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Police in Shivamogga seized a lorry carrying 350 bags of stolen arecanut near Channagiri. The accused escaped, and investigations revealed a plan to sell the produce in Chitradurga and share the money.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…