ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…