ಅಡಿಕೆ ಹಳದಿ ಎಲೆರೋಗ ಎಂದರೆ ಏನು ? ಗುರುತಿಸುವುದು ಹೇಗೆ ? | ಕೃಷಿಕ ರಮೇಶ್‌ ದೇಲಂಪಾಡಿ ಮಾತನಾಡಿದ್ದಾರೆ |

October 25, 2022
11:05 PM

ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ ಎಂಬುದು ಅನೇಕರಿಗೆ ಗೊಂದಲ ಇದೆ. ಹಳದಿ ಎಲೆರೋಗ ಬಂದರೆ, ಇದ್ದರೆ ಏನು ಮಾಡಬಹುದು? ಈ ಸಂಗತಿಗಳ ಬಗ್ಗೆ ಕೃಷಿಕ ರಮೇಶ್‌ ದೇಲಂಪಾಡಿ ಅವರು ಮಾತನಾಡಿದ್ದಾರೆ. ಸುಳ್ಯದ ಬಾಳಿಲದಲ್ಲಿ ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಡೆದ ಬಲರಾಮ ಜಯಂತಿ ಕಾರ್ಯಕ್ರಮದಲ್ಲಿ ರಮೇಶ್‌ ದೇಲಂಪಾಡಿ ಮಾಹಿತಿ ನೀಡಿದ್ದರು.ಅದರ ಆಡಿಯೋ ಇಲ್ಲಿದೆ. ರೂರಲ್‌ ಮಿರರ್‌ ಆಡಿಯೋದಲ್ಲಿ ಕೇಳಿ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror