ಆಡಿಯೋ ನ್ಯೂಸ್

ಅಡಿಕೆ ಹಳದಿ ಎಲೆರೋಗ ಎಂದರೆ ಏನು ? ಗುರುತಿಸುವುದು ಹೇಗೆ ? | ಕೃಷಿಕ ರಮೇಶ್‌ ದೇಲಂಪಾಡಿ ಮಾತನಾಡಿದ್ದಾರೆ |

Share

ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ ಎಂಬುದು ಅನೇಕರಿಗೆ ಗೊಂದಲ ಇದೆ. ಹಳದಿ ಎಲೆರೋಗ ಬಂದರೆ, ಇದ್ದರೆ ಏನು ಮಾಡಬಹುದು? ಈ ಸಂಗತಿಗಳ ಬಗ್ಗೆ ಕೃಷಿಕ ರಮೇಶ್‌ ದೇಲಂಪಾಡಿ ಅವರು ಮಾತನಾಡಿದ್ದಾರೆ. ಸುಳ್ಯದ ಬಾಳಿಲದಲ್ಲಿ ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಡೆದ ಬಲರಾಮ ಜಯಂತಿ ಕಾರ್ಯಕ್ರಮದಲ್ಲಿ ರಮೇಶ್‌ ದೇಲಂಪಾಡಿ ಮಾಹಿತಿ ನೀಡಿದ್ದರು.ಅದರ ಆಡಿಯೋ ಇಲ್ಲಿದೆ. ರೂರಲ್‌ ಮಿರರ್‌ ಆಡಿಯೋದಲ್ಲಿ ಕೇಳಿ…..

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

17 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago