Advertisement
ಆಡಿಯೋ ನ್ಯೂಸ್

ಅಡಿಕೆ ಹಳದಿ ಎಲೆರೋಗ ಎಂದರೆ ಏನು ? ಗುರುತಿಸುವುದು ಹೇಗೆ ? | ಕೃಷಿಕ ರಮೇಶ್‌ ದೇಲಂಪಾಡಿ ಮಾತನಾಡಿದ್ದಾರೆ |

Share

ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ ಎಂಬುದು ಅನೇಕರಿಗೆ ಗೊಂದಲ ಇದೆ. ಹಳದಿ ಎಲೆರೋಗ ಬಂದರೆ, ಇದ್ದರೆ ಏನು ಮಾಡಬಹುದು? ಈ ಸಂಗತಿಗಳ ಬಗ್ಗೆ ಕೃಷಿಕ ರಮೇಶ್‌ ದೇಲಂಪಾಡಿ ಅವರು ಮಾತನಾಡಿದ್ದಾರೆ. ಸುಳ್ಯದ ಬಾಳಿಲದಲ್ಲಿ ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಡೆದ ಬಲರಾಮ ಜಯಂತಿ ಕಾರ್ಯಕ್ರಮದಲ್ಲಿ ರಮೇಶ್‌ ದೇಲಂಪಾಡಿ ಮಾಹಿತಿ ನೀಡಿದ್ದರು.ಅದರ ಆಡಿಯೋ ಇಲ್ಲಿದೆ. ರೂರಲ್‌ ಮಿರರ್‌ ಆಡಿಯೋದಲ್ಲಿ ಕೇಳಿ…..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

57 minutes ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

8 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

14 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

23 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

24 hours ago