Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ ಪ್ರದೇಶದಲ್ಲಿ ಆಶಾಕಿರಣ |

Share

ಅಡಿಕೆ ಬೆಳೆಗಾರರಿಗೆ ಈಚೆಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ. ಅದರಲ್ಲೂ ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗದಿಂದ ತೋಟವೇ ನಾಶವಾಗಿತ್ತು. ಇದೀಗ ಅನೇಕ ವರ್ಷಗಳ ಬಳಿಕ ಸತತ ಪ್ರಯತ್ನದಿಂದ ಸಂಪಾಜೆಯಂತಹ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಅಡಿಕೆ ಬೆಳೆದು ಕೃಷಿಕರೊಬ್ಬರು ಫಸಲು ಕಂಡಿದ್ದಾರೆ.ಅವರ ಮಾತುಗಳು ಇಲ್ಲಿದೆ….(ಭಾಗ-1 ಹಾಗೂ ಭಾಗ-2)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

15 minutes ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

26 minutes ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

37 minutes ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

44 minutes ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

52 minutes ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

1 hour ago