ಅಡಿಕೆ ಬೆಳೆಗಾರರಿಗೆ ಈಚೆಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ. ಅದರಲ್ಲೂ ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗದಿಂದ ತೋಟವೇ ನಾಶವಾಗಿತ್ತು. ಇದೀಗ ಅನೇಕ ವರ್ಷಗಳ ಬಳಿಕ ಸತತ ಪ್ರಯತ್ನದಿಂದ ಸಂಪಾಜೆಯಂತಹ ಹಳದಿ ಎಲೆರೋಗ ಹಾಟ್ಸ್ಫಾಟ್ ಪ್ರದೇಶದಲ್ಲಿ ಅಡಿಕೆ ಬೆಳೆದು ಕೃಷಿಕರೊಬ್ಬರು ಫಸಲು ಕಂಡಿದ್ದಾರೆ.ಅವರ ಮಾತುಗಳು ಇಲ್ಲಿದೆ….(ಭಾಗ-1 ಹಾಗೂ ಭಾಗ-2)
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…