Advertisement
ಕೃಷಿ

ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

Share

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

Advertisement
Advertisement
Advertisement
Advertisement

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

Advertisement

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

9 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago