ಅಡಿಕೆ ಎಲೆ ಚುಕ್ಕಿ ರೋಗ | ನ.5 ರಂದು ಗುತ್ತಿಗಾರಿನಲ್ಲಿ ಮಾಹಿತಿ ಕಾರ್ಯಕ್ರಮ

November 3, 2022
12:01 PM

ಅಡಿಕೆ ಎಲೆಚುಕ್ಕಿ ರೋಗ  ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ನ.5 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡಲಿದ್ದಾರೆ.  ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸಲಿದ್ದಾರೆ.  ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ಉಪನೀರ್ದೇಶಕ ಎಚ್‌ ಆರ್‌ ನಾಯಕ್‌, ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ  ಭಾಗವಹಿಸುವರು.

Advertisement

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror