ಅಡಿಕೆ ಎಲೆಚುಕ್ಕಿ ರೋಗ ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ನ.5 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಸಿಪಿಸಿಆರ್ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಲಿದ್ದಾರೆ. ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ಉಪನೀರ್ದೇಶಕ ಎಚ್ ಆರ್ ನಾಯಕ್, ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಭಾಗವಹಿಸುವರು.
ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…