ಅಡಿಕೆ ಹಳದಿ ಎಲೆ ರೋಗ | ಸದನದ ಗಮನ ಸೆಳೆದ ಶಾಸಕ ಹರೀಶ್‌ ಪೂಂಜಾ | ಸಾತ್‌ ನೀಡಿದ ಶಾಸಕ ಸಂಜೀವ ಮಟಂದೂರು |

December 21, 2021
7:16 PM

ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು  ಸಾತ್‌ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್‌ ಡಿ ಎಫ್‌ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ  ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ.  ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ.  ಇದರಲ್ಲಿ 817 ಲಕ್ಷ ಲ್ಯಾಬ್‌ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.

Advertisement
Advertisement

 

 

 

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ
ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ
May 23, 2025
9:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group