Advertisement

ಅಡಿಕೆ ಹಳದಿ ಎಲೆರೋಗ|ತಜ್ಞರ ಸಮಿತಿ‌ ರಚಿಸಿದ ಕೇಂದ್ರ ಕೃಷಿ ಸಚಿವಾಲಯ

Share

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

Advertisement
Advertisement
Advertisement
Advertisement

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

Advertisement

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ‌ ತಿಳಿಸಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

1 hour ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

2 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

3 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

12 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

12 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago