Advertisement

ಅಡಿಕೆ ಹಳದಿ ಎಲೆರೋಗ|ತಜ್ಞರ ಸಮಿತಿ‌ ರಚಿಸಿದ ಕೇಂದ್ರ ಕೃಷಿ ಸಚಿವಾಲಯ

Share

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ‌ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago