Advertisement

ಅಡಿಕೆ ಹಳದಿ ಎಲೆರೋಗ|ತಜ್ಞರ ಸಮಿತಿ‌ ರಚಿಸಿದ ಕೇಂದ್ರ ಕೃಷಿ ಸಚಿವಾಲಯ

Share

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ‌ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

9 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

12 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

18 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

24 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago