ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…