ಅಡಿಕೆ ಹಳದಿ ಎಲೆ ರೋಗ | ಸದನದ ಗಮನ ಸೆಳೆದ ಶಾಸಕ ಹರೀಶ್‌ ಪೂಂಜಾ | ಸಾತ್‌ ನೀಡಿದ ಶಾಸಕ ಸಂಜೀವ ಮಟಂದೂರು |

December 21, 2021
7:16 PM

ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು  ಸಾತ್‌ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್‌ ಡಿ ಎಫ್‌ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ  ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ.  ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ.  ಇದರಲ್ಲಿ 817 ಲಕ್ಷ ಲ್ಯಾಬ್‌ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror