ಅಡಿಕೆ ಹಳದಿ ಎಲೆ ರೋಗ | ಸದನದ ಗಮನ ಸೆಳೆದ ಶಾಸಕ ಹರೀಶ್‌ ಪೂಂಜಾ | ಸಾತ್‌ ನೀಡಿದ ಶಾಸಕ ಸಂಜೀವ ಮಟಂದೂರು |

December 21, 2021
7:16 PM

ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು  ಸಾತ್‌ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್‌ ಡಿ ಎಫ್‌ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ  ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ.  ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ.  ಇದರಲ್ಲಿ 817 ಲಕ್ಷ ಲ್ಯಾಬ್‌ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror