ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸಾತ್ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್ ಡಿ ಎಫ್ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ. ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ. ಇದರಲ್ಲಿ 817 ಲಕ್ಷ ಲ್ಯಾಬ್ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…