ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸಾತ್ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್ ಡಿ ಎಫ್ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ. ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ. ಇದರಲ್ಲಿ 817 ಲಕ್ಷ ಲ್ಯಾಬ್ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…