ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸಾತ್ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್ ಡಿ ಎಫ್ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ. ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ. ಇದರಲ್ಲಿ 817 ಲಕ್ಷ ಲ್ಯಾಬ್ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…