ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸಾತ್ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್ ಡಿ ಎಫ್ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ. ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ. ಇದರಲ್ಲಿ 817 ಲಕ್ಷ ಲ್ಯಾಬ್ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…