ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…