ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…