ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…