ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…