ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…